ಚೆನ್ನೈ : ಕಳೆದ ಕೆಲವು ದಿನಗಳಿಂದ ತಲಪತಿ ವಿಜಯ್, ಅಜಿತ್, ರಜನೀಕಾಂತ್ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಬಂದಿತ್ತು. ಅದೇ ರೀತಿ ಇದೀಗ ನಟ ಧನುಷ್ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿದೆ ಎನ್ನಲಾಗಿದೆ. ಪೊಲೀಸ್ ಕಂಟ್ರೋಲ್ ರೂಂಗೆ ನಟ ಧನುಷ್ ಅವರ ಚೆನ್ನೈ ನ ಅಭಿರಾಮಪುರಂ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆ ಬಂದಿದ್ದು, ತಕ್ಷಣ ಪೊಲೀಸರು ಶ್ವಾನ ದಳದೊಂದಿಗೆ ಸ್ಥಳಕ್ಕೆ ಆಗಮಿಸಿ ಬಾಂಬ್ ಪತ್ತೆ