ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಗಾಗ ಕಷ್ಟದಲ್ಲಿರುವ ಅಭಿಮಾನಿಗಳಿಗೆ ನೆರವಾಗುವ ಮೂಲಕ ಸುದ್ದಿಯಾಗುತ್ತಾರೆ. ಇದೀಗ ಪುನೀತ್ ಮತ್ತೆ ತಮ್ಮ ಸಹೃದಯವನ್ನು ತೋರ್ಪಡಿಸಿದ್ದಾರೆ.ವರ ನಟ ಡಾ. ರಾಜ್ ಕುಟುಂಬ ನೇತ್ರದಾನ ವಿಚಾರದಲ್ಲಿ ಮೊದಲಿನಿಂದಲೂ ಹೆಚ್ಚು ಸಾಮಾಜಿಕ ಕಳಕಳಿ ಹೊಂದಿದ್ದವರು. ಡಾ. ರಾಜ್ ತಮ್ಮ ನೇತ್ರದಾನ ಮಾಡಿ ಅದೆಷ್ಟೋ ಅಭಿಮಾನಿಗಳಿಗೆ ಸ್ಪೂರ್ತಿಯಾದವರು.ಇದೀಗ ಅವರ ಹಾದಿಯಲ್ಲೇ ನಡೆಯುತ್ತಿರುವ ಅಣ್ಣಾವ್ರ ಮಕ್ಕಳ ಪೈಕಿ ಪುನೀತ್ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ