ಬೆಂಗಳೂರು : ಇತ್ತಿಚೆಗೆ ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಅವರ ಆರೋಗ್ಯ ವಿಚಾರಿಸಲು ಅವರು ಚಿಕಿತ್ಸೆ ಪಡೆಯುತ್ತಿರೋ ಆಸ್ಪತ್ರೆಗೆ ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರು ಮಂಗಳವಾರ ಭೇಟಿ ನೀಡಿದ್ದಾರೆ. ಹಲ್ಲೆಗೊಳಗಾದ ವಿದ್ವತ್ ಅವರು ರಾಘವೇಂದ್ರ ರಾಜ್ಕುಮಾರ್ ಪುತ್ರನ ಸ್ನೇಹಿತರಾಗಿದ್ದು, ಅವರ ಸ್ಥಿತಿ ನೋಡಿ ನಟ ಪುನೀತ್ ರಾಜ್ ಕುಮಾರ್ ಅವರು ಕಣ್ಣೀರು ಹಾಕಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪುನೀತ್ ಅವರು , ಹಲ್ಲೆಗೊಳಗಾದ