ಬೆಂಗಳೂರು: ಎಲ್ಲೆಡೆ ಕೊರೋನಾ ಹಬ್ಬುತ್ತಿರುವುದರಿಂದ ಜನರಲ್ಲಿ ಒಂದು ರೀತಿಯ ಭಯ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.ಬೆಂಗಳೂರು ಪೊಲೀಸರೊಂದಿಗೆ ಕೈ ಜೋಡಿಸಿರುವ ಪುನೀತ್ ರಾಜಕುಮಾರ್ ವಿಡಿಯೋ ಸಂದೇಶದ ಮೂಲಕ ಕೊರೋನಾ ಬಗ್ಗೆ ಅನಗತ್ಯ ಭಯ ಬಿಟ್ಟು ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅರೆಸ್ಟ್ ಕೊರೋನಾ ಎಂಬ ಹ್ಯಾಶ್ ಟ್ಯಾಗ್ ಅಡಿಯಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಪುನೀತ್ ಜನರಿಗೆ ಧೈರ್ಯ ನೀಡುತ್ತಿರುವ