ಬೆಂಗಳೂರು: ಎಲ್ಲೆಡೆ ಕೊರೋನಾ ಹಬ್ಬುತ್ತಿರುವುದರಿಂದ ಜನರಲ್ಲಿ ಒಂದು ರೀತಿಯ ಭಯ ಮನೆ ಮಾಡಿದೆ. ಇಂತಹ ಸಂದರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.