ಬೆಂಗಳೂರು: ಯುವರತ್ನ ಸಿನಿಮಾ ಶೂಟಿಂಗ್ ಸಂದರ್ಭ ಮೈಸೂರಿನಲ್ಲಿ ಕೆಲವು ದಿನ ಕಳೆದಿದ್ದ ಪುನೀತ್ ರಾಜ್ ಕುಮಾರ್ ಅಲ್ಲಿನ ಅಭಿಮಾನಿಗಳಿಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ್ದಾರೆ.ಮೈಸೂರಿನ ಕಾಲೇಜು, ಮತ್ತಿತರ ಜಾಗದಲ್ಲಿ ಶೂಟಿಂಗ್ ಮಾಡುವಾಗ ಪ್ರತಿನಿತ್ಯ ಪವರ್ ಸ್ಟಾರ್ ನೋಡಲು ಕಾಣಿಕೆ ಹೊತ್ತು ಅಭಿಮಾನಿಗಳು ಜಮಾಯಿಸುತ್ತಿದ್ದರು. ಈ ಅಭಿಮಾನಿಗಳ ಜತೆ ಆದಷ್ಟು ಸೆಲ್ಫೀ, ಅಟೋಗ್ರಾಫ್ ನೀಡಿ ಖುಷಿ ಕೊಡಲು ಯತ್ನಿಸಿದ್ದೇನೆ. ಸಿಗದೇ ಇದ್ದವರು ಬೇಸರ ಮಾಡಿಕೊಳ್ಳಬೇಡಿ ಎಂದು ಅಪ್ಪು ಮನವಿ ಮಾಡಿದ್ದಾರೆ.ಅಷ್ಟೇ ಅಲ್ಲದೆ, ಈ