ಬೆಂಗಳೂರು: ಯುವರತ್ನ ಸಿನಿಮಾ ಶೂಟಿಂಗ್ ಸಂದರ್ಭ ಮೈಸೂರಿನಲ್ಲಿ ಕೆಲವು ದಿನ ಕಳೆದಿದ್ದ ಪುನೀತ್ ರಾಜ್ ಕುಮಾರ್ ಅಲ್ಲಿನ ಅಭಿಮಾನಿಗಳಿಗೆ ವಿಶೇಷವಾಗಿ ಥ್ಯಾಂಕ್ಸ್ ಹೇಳಿದ್ದಾರೆ.