ಬೆಂಗಳೂರು: ಕೊರೋನಾ ಮಹಾಮಾರಿ ಕೇವಲ ವ್ಯಾಪಾರಿಗಳು, ಉದ್ಯೋಗಸ್ಥರನ್ನು ಮಾತ್ರ ದಿವಾಳಿಯನ್ನಾಗಿ ಮಾಡಿಲ್ಲ. ರೈತನೂ ಕಷ್ಟದಲ್ಲಿದ್ದಾನೆ. ಇಂತಹ ರೈತರಿಗೆ ನೆರವಾಗಲು ಇದೀಗ ನಟಿ ರಚಿತಾ ರಾಮ್ ಮುಂದಾಗಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳಿಗೂ ಕೈ ಜೋಡಿಸಲು ಹೇಳಿದ್ದಾರೆ.