ಬೆಂಗಳೂರು: ಪ್ರಭಾವಿಗಳೊಂದಿಗೆ ಗುರುತಿಸಿಕೊಂಡು ಗಣ್ಯರಿಗೆ ವಂಚಿಸುತ್ತಿದ್ದ ಯುವರಾಜ್ ಎಂಬಾತ ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಈತ ಮತ್ತು ನಟಿ ರಾಧಿಕಾ ಕುಮಾರಸ್ವಾಮಿ ಜೊತೆಗಿನ ಹಣಕಾಸಿನ ವ್ಯವಹಾರ ಈಗ ಬಯಲಾಗಿದೆ. ಈ ಸಂಬಂಧ ನಟಿ ರಾಧಿಕಾ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.