ಚೆನ್ನೈ : ಅನಾರೋಗ್ಯದ ಕಾರಣದಿಂದ ರಜನೀಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕೆಲವು ದಿನಗಳ ಜಿಂದೆ ಅನ್ನಾಥಾ ಚಿತ್ರತಂಡದ ಕೆಲವು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಹೀಗಾಗಿ ಚಿತ್ರದ ಶೂಟಿಂಗ ನಿಲ್ಲಿಸಲಾಗಿದೆ. ಈ ವೇಳೆ ಕೊರೊನಾ ಪರೀಕ್ಷೆಗೆ ಒಳಗಾದ ರಜನೀಕಾಂತ್ ಗೆ ನೆಗೆಟಿವ್ ಬಂದ ಕಾರಣ ರಾಜಕೀಯಕ್ಕೆ ಬರುವುದಾಗಿ ಘೋಷಿಸಿದ್ದರು. ಆದರೆ ಅವರ ದೈಹಿಕ ಸ್ಥಿತಿ ಸರಿಯಾಗಿರದ ಕಾರಣ ಅವರು ರಾಜಕೀಯದಿಂದ ದೂರ