ಚೆನ್ನೈ: ಪೌರತ್ವ ಖಾಯಿದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿ ಸೂಪರ್ ಸ್ಟಾರ್ ರಜನೀಕಾಂತ್ ಮಾಡಿದ ಟ್ವೀಟ್ ಒಂದು ಈಗ ಪರ-ವಿರೋಧ ಟೀಕೆಗೆ ಗುರಿಯಾಗಿದೆ.