ಚೆನ್ನೈ: ಪೆರಿಯಾರ್ ಕುರಿತು ತಮ್ಮ ಹೇಳಿಕೆ ಬಗ್ಗೆ ದ್ರಾವಿಡ ಸಂಘಟನೆಗಳ ಪ್ರತಿರೋಧದ ನಡುವೆಯೂ ತಾವು ಕ್ಷಮೆ ಕೇಳಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಸ್ಪಷ್ಟಪಡಿಸಿದ್ದಾರೆ.