ಬೆಂಗಳೂರು: ಪುನೀತ್ ರಾಜ್ ಕುಮಾರ್ ತೀರಿಕೊಂಡಾಗ ತಾನು ಬರದೇ ಇರುವುದಕ್ಕೆ ನಿಜ ಕಾರಣವೇನೆಂದು ಸೂಪರ್ ಸ್ಟಾರ್ ರಜನೀಕಾಂತ್ ಇಂದು ಬಯಲು ಮಾಡಿದ್ದಾರೆ.