ಬೆಂಗಳೂರು: ಸಹೋದರ ಪುನೀತ್ ರಾಜ್ ಕುಮಾರ್ ಅಗಲುವಿಕೆಯ ದುಃಖದಲ್ಲಿರುವ ಶಿವರಾಜ್ ಕುಮಾರ್ ನಿವಾಸಕ್ಕೆ ಇಂದು ಟಾಲಿವುಡ್ ನಟ ರಾಮ್ ಚರಣ್ ತೇಜ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.