ಬೆಂಗಳೂರು: ನಟಿ ರಮ್ಯಾ ಇತ್ತೀಚೆಗೆ ಪಕ್ಕಾ ರಾಜಕಾರಣಿಯಾಗಿ ಬಿಟ್ಟಿದ್ದಾರೆ. ನಂ.1 ನಟಿಯಾಗಿದ್ದ ರಮ್ಯಾ ಸಿನಿಮಾ ಕಡೆ ತಲೆಯೂ ಹಾಕಿರಲಿಲ್ಲ. ಆದರೆ ಇದೀಗ ಮತ್ತೆ ಬಣ್ಣ ಹಚ್ಚುವ ಮನಸ್ಸು ಮಾಡಿದ್ದಾರಂತೆ.ನಟ, ನಿರ್ದೇಶಕ ನಾಗಶೇಖರ್ ಭಗೀರಥ ಪ್ರಯತ್ನ ನಡೆಸಿ ರಮ್ಯಾರನ್ನು ತಮ್ಮ ನಿರ್ಮಾಣದ ಹೊಸ ಚಿತ್ರಕ್ಕೆ ಕರೆದೊಯ್ಯುತ್ತಿದ್ದಾರಂತೆ. ಆ ಚಿತ್ರದ ಹೆಸರು ಮಹೇಂದ್ರನ ಮನಸ್ಸಲ್ಲಿ ಮುಮ್ತಾಜ್ ಎಂದು. ಹೆಸರೇ ಹೇಳುವಾಗೆ ಇದೊಂದು ಹಿಂದೂ ಮುಸ್ಲಿಂ ಹುಡುಗ-ಹುಡುಗಿಯ ಪ್ರೇಮ ಕತೆ. ಹಿರಿಯ ನಿರ್ದೇಶಕ ಎಸ್.