ಬೆಂಗಳೂರು: ಹೈದರಾಬಾದ್ ಎನ್ ಕೌಂಟರ್ ನೈಜತೆ ಕುರಿತು ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅನುಮಾನ ವ್ಯಕ್ತಪಡಿಸಿದ್ದಕ್ಕೆ ನೆಟ್ಟಿಗರು ರಿಯಲ್ ಸ್ಟಾರ್ ಉಪೇಂದ್ರರನ್ನು ತರಾಟೆಗೆ ತೆಗೆದುಕೊಂಡಿದ್ದರು.ಪೊಲೀಸರು ರೇಪಿಸ್ಟ್ ಗಳನ್ನು ಎನ್ ಕೌಂಟರ್ ಮಾಡಿದ್ದಕ್ಕೆ ಇವರೇ ನಾಲ್ವರು ನಿಜವಾದ ಆರೋಪಿಗಳು ಎಂಬುದಕ್ಕೆ ಸಾಕ್ಷ್ಯವೇನು ಎಂದು ಉಪೇಂದ್ರ ಪ್ರಶ್ನೆ ಮಾಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಮೇಲೆ ಹಲವರು ಟೀಕಾ ಪ್ರಹಾರ ನಡೆಸಿದ್ದರು.ಅದಕ್ಕೀಗ ಉತ್ತರ ಕೊಟ್ಟಿರುವ ಉಪ್ಪಿ ನುಡಿ ಮುತ್ತೊಂದನ್ನು ಉಲ್ಲೇಖಿಸಿ ಪ್ರಶ್ನೆ ಮಾಡುವುದೇ