ಬೆಂಗಳೂರು: ಅಯೋಧ್ಯೆ ರಾಮಜನ್ಮಭೂಮಿ ವಿವಾದದ ಮಹಾತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ನೀಡಲಿದ್ದು, ಈ ನಿಟ್ಟಿನಲ್ಲಿ ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.