ಬೆಂಗಳೂರು: ಕಾಂತಾರ 2 ಸ್ಕ್ರಿಪ್ಟ್ ಕೆಲಸಗಳಿಗಾಗಿ ಕಾಡಿನಲ್ಲಿ ಓಡಾಡಿ ಮಾಹಿತಿ ಕಲೆ ಹಾಕಿದ್ದ ರಿಷಬ್ ಶೆಟ್ಟಿ ಈಗ ಕಾಡಿನ ಜನರ ಕಷ್ಟ ಪರಿಹರಿಸಲು ಮುಂದಾಗಿದ್ದಾರೆ.