ಪಣಜಿ: ಕಾಂತಾರ ಒಂದು ಸಿನಿಮಾ ಹಿಟ್ ಆಯ್ತು ಎಂದು ಕನ್ನಡ ಬಿಟ್ಟು ಬೇರೆ ಭಾಷೆಗಳಿಗೆ ಓಡಿ ಹೋಗಲ್ಲ. ಕನ್ನಡವೇ ನನ್ನ ಮೊದಲ ಆದ್ಯತೆ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ.ಐಎಫ್ಎಫ್ಐ ಚಿತ್ರೋತ್ಸವದಲ್ಲಿ ಕಾಂತಾರ ಸಿನಿಮಾ ಪ್ರದರ್ಶನದ ಬಳಿಕ ಮಾತನಾಡಿದ ರಿಷಬ್ ಈ ರೀತಿ ಹೇಳಿದ್ದಾರೆ. ಗೋವಾ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ ನಲ್ಲಿ ರಿಷಬ್ ಕಾಂತಾರ ಸಿನಿಮಾಗಾಗಿ ಸ್ಪೆಷಲ್ ಜ್ಯೂರಿ ಅವಾರ್ಡ್ ಕೂಡಾ ಪಡೆದಿದ್ದಾರೆ.ಸಂವಾದದಲ್ಲಿ ತಮಗೆ ಪರಭಾಷೆಗಳಿಂದ ಬಂದ ಅವಕಾಶಗಳ