ಬೆಂಗಳೂರು: ಕೆಜಿಎಫ್ ಬಿಡುಗಡೆಗೆ ಕ್ಷಣಗಣನೆಯಾಗುತ್ತಿರುವಾಗಲೇ ರಾಕಿಂಗ್ ಸ್ಟಾರ್ ಯಶ್ ತಮ್ಮ ಮಹತ್ವಾಕಾಂಕ್ಷೆಯ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಲೆಂದು ದೇವರ ಮೊರೆ ಹೋಗಿದ್ದಾರೆ.