ಬೆಂಗಳೂರು: ನಮಗೆ ಜವಾಬ್ಧಾರಿಯ ಅರಿವಿದೆ. ಸೂಚನೆ ಕೊಡದೇ ಜಾರಿ ಮಾಡಿ ಚಿತ್ರರಂಗವನ್ನು ಬಲಿಕೊಡಬೇಡಿ! ಹೀಗಂತ ರಾಕಿಂಗ್ ಸ್ಟಾರ್ ಯಶ್ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.