ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ, ನಟ ಎಸ್. ನಾರಾಯಣ್ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿ ಖದೀಮರು ಹಣ ವಂಚನೆಗೆ ಯತ್ನಿಸಿದ್ದಾರೆ.