ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ, ನಟ ಎಸ್. ನಾರಾಯಣ್ ಗೆ ಅವಮಾನವಾಗಿದೆಯಂತೆ! ಹಾಗಂತ ಅವರು ಆಕ್ರೋಶ ಹೊರಹಾಕಿರುವ ವಿಡಿಯೋ ಈಗ ವೈರಲ್ ಆಗಿದೆ.