ಹೈದರಾಬಾದ್: ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಹೆಸರಲ್ಲಿ ನಡೆದ ಹತ್ಯೆ ಎರಡೂ ಒಂದೇ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ನಟಿ ಸಾಯಿ ಪಲ್ಲವಿ ಈಗ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.