ಹೈದರಾಬಾದ್: ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ಗೋ ಸಾಗಣಿಕೆ ಹೆಸರಲ್ಲಿ ನಡೆದ ಹತ್ಯೆ ಎರಡೂ ಒಂದೇ ಎಂದು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ನಟಿ ಸಾಯಿ ಪಲ್ಲವಿ ಈಗ ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಿದ್ದಾರೆ.ಸಾಯಿ ಪಲ್ಲವಿ ಹೇಳಿಕೆ ವಿರುದ್ಧ ಹೈದರಾಬಾದ್ ನಲ್ಲಿ ದೂರು ಕೂಡಾ ದಾಖಲಾಗಿತ್ತು. ವಿವಾದದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಸಾಯಿ ಪಲ್ಲವಿ ವಿಡಿಯೋ ಮೂಲಕ ಕ್ಷಮೆ ಯಾಚಿಸಿದ್ದಾರೆ.ಯಾವುದೇ ಧರ್ಮವನ್ನು ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ