ಹೈದರಾಬಾದ್: ನಾಗಚೈತನ್ಯರಿಂದ ಬೇರೆಯಾದ ಬಳಿಕ ನಟಿ ಸಮಂತಾ ಋತು ಪ್ರಭು ಇದೀಗ ನಾಗಾರ್ಜುನ ಅಕ್ಕಿನೇನಿ ಒಡೆತನದ ಅನ್ನಪೂರ್ಣ ಸ್ಟುಡಿಯೋಗೆ ಭೇಟಿ ಕೊಟ್ಟಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.