ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅಪಘಾತದಲ್ಲಿ ಅಗಲಿ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅವರ ನೆನಪಿಗಾಗಿ ಆಪ್ತರು ವಿಜಯ್ ಹುಟ್ಟೂರು ಪಂಚನಹಳ್ಳಿಯಲ್ಲಿ ಪುತ್ಥಳಿಯನ್ನು ಅನಾವರಣಗೊಳಿಸಿದರು.