ಮುಂಬೈ: ವಿವಾದಾತ್ಮಕ ಹೇಳಿಕೆಗಳಿಂದಾಗಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿ ಐಪಿಎಲ್ ಕಾಮೆಂಟೇಟರ್ ಸ್ಥಾನ ಮಾನ ಕಳೆದುಕೊಂಡಿದ್ದ ಸಂಜಯ್ ಮಂಜ್ರೇಕರ್ ಗೆ ಕೆಟ್ಟ ಮೇಲೂ ಬುದ್ಧಿ ಬಂದ ಹಾಗೆ ಕಾಣುತ್ತಿಲ್ಲ.