ಬೆಂಗಳೂರು : ಕನ್ನಡ ಚಿತ್ರರಂಗದ ನಾಯಕ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರ ವ್ಯವಸ್ಥಿತವಾಗಿ ನಡೆದಿದೆ. ಕರ್ನಾಟಕ ಸರ್ಕಾರದ ಸಕಲ ಗೌರವ ಸಲ್ಲಿಸಿದ್ದೇವೆ.