ಬೆಂಗಳೂರು: ಪುನೀತ್ ರಾಜ್ ಕುಮಾರ್ ಕೊನೆಯ ಸಿನಿಮಾ ಜೇಮ್ಸ್ ನ್ನು ಪರಭಾಷೆ ಸಿನಿಮಾಗಳಿಗಾಗಿ ಚಿತ್ರಮಂದಿರಗಳಿಂದ ತೆಗೆಯಲಾಗುತ್ತಿದೆ ಎಂಬ ವಿವಾದದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಇಂದು ಶಿವರಾಜ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಿತು.ಬೆಳಿಗ್ಗೆ ಸಿಎಂ ಬೊಮ್ಮಾಯಿವರನ್ನು ಭೇಟಿಯಾಗಿದ್ದ ಶಿವರಾಜ್ ಕುಮಾರ್, ನಿರ್ಮಾಪಕ ಕಿಶೋರ್, ಬಳಿಕ ವಾಣಿಜ್ಯ ಮಂಡಳಿಯಲ್ಲಿ ಅಧ್ಯಕ್ಷ ಜೈರಾಜ್ ಮತ್ತು ಇತರರೊಂದಿಗೆ ಸಭೆ ನಡೆಸಿ ವಿವಾದ ಬಗೆಹರಿಸಿತು.ಬಳಿಕ ಮಾತನಾಡಿದ ಶಿವಣ್ಣ ‘ಸಿಎಂ ಬೊಮ್ಮಾಯಿವರು