ಬೆಂಗಳೂರು: ಪುನೀತ್ ರಾಜ್ ಕುಮಾರ್ ಕೊನೆಯ ಸಿನಿಮಾ ಜೇಮ್ಸ್ ನ್ನು ಪರಭಾಷೆ ಸಿನಿಮಾಗಳಿಗಾಗಿ ಚಿತ್ರಮಂದಿರಗಳಿಂದ ತೆಗೆಯಲಾಗುತ್ತಿದೆ ಎಂಬ ವಿವಾದದ ಬೆನ್ನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಇಂದು ಶಿವರಾಜ್ ಕುಮಾರ್ ನೇತೃತ್ವದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಿತು.