ಬೆಂಗಳೂರು: ಜೇಮ್ಸ್ ಸಿನಿಮಾವನ್ನು ಥಿಯೇಟರ್ ನಿಂದ ಕಿತ್ತು ಹಾಕುವ ಬಗ್ಗೆ ಒತ್ತಡಗಳು ಬರುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ ಇಂದು ಶಿವರಾಜ್ ಕುಮಾರ್ ದಂಪತಿ ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾಗಿದ್ದಾರೆ.