ಬೆಂಗಳೂರು: ಜೇಮ್ಸ್ ಸಿನಿಮಾವನ್ನು ಥಿಯೇಟರ್ ನಿಂದ ಕಿತ್ತು ಹಾಕುವ ಬಗ್ಗೆ ಒತ್ತಡಗಳು ಬರುತ್ತಿವೆ ಎಂಬ ಆರೋಪಗಳ ಬೆನ್ನಲ್ಲೇ ಇಂದು ಶಿವರಾಜ್ ಕುಮಾರ್ ದಂಪತಿ ಸಿಎಂ ಬಸವರಾಜ ಬೊಮ್ಮಾಯಿಯನ್ನು ಭೇಟಿಯಾಗಿದ್ದಾರೆ.ಜೇಮ್ಸ್ ಕಿತ್ತು ಹಾಕಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರದರ್ಶನ ಮಾಡಲು ಕೆಲವು ಬಿಜೆಪಿ ನಾಯಕರು ಒತ್ತಡ ಹೇರುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಖುದ್ದಾಗಿ ಫಿಲಂ ಚೇಂಬರ್ ಗೆ ಕರೆ ಮಾಡಿ ಜೇಮ್ಸ್ ತೆಗೆಯದಂತೆ