ಬೆಂಗಳೂರು: ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.