ಬೆಂಗಳೂರು: ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.ಆದರೆ ಈ ಭೇಟಿ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸಿದಾಗ ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಕೆಲವು ವೈಯಕ್ತಿಕ ಕಾರಣಗಳನ್ನು ಚರ್ಚೆ ಮಾಡಲು ಶಿವರಾಜ್ ಕುಮಾರ್ ಮನೆಗೆ ಬಂದಿದ್ದರು. ಅದರ ವಿವರಗಳನ್ನು ಹೇಳಲಾಗದು ಎಂದು ಡಿಕೆಶಿ ಹೇಳಿದ್ದಾರೆ.ಇನ್ನೊಂದೆಡೆ, ಶಿವರಾಜ್ ಕುಮಾರ್ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಅಲ್ಲದೆ,