ಬೆಂಗಳೂರು: ಹಣಕ್ಕಾಗಿ ಪ್ರಚಾರ ಮಾಡ್ತಿದ್ದಾರೆ ಎಂದು ನಟ ಶಿವರಾಜ್ ಕುಮಾರ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದ ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಮೇಲೆ ಶಿವಣ್ಣ ಗರಂ ಆಗಿದ್ದಾರೆ.ಶಿವರಾಜ್ ಕುಮಾರ್ ಈ ಬಾರಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ಪ್ರಶಾಂತ್ ಸಂಬರಗಿ ಟೀಕೆ ಮಾಡಿದ್ದಾರೆ. ಈ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.ಇದರ ವಿರುದ್ಧ ಗರಂ ಆಗಿರುವ ಶಿವರಾಜ್ ಕುಮಾರ್ ‘ಇಂತಹ ಮಾತುಗಳನ್ನು ಸಹಿಸಿಕೊಳ್ಳಲು ಆಗುವುದಿಲ್ಲ. ಕೂಡಲೇ