ಮೈಸೂರು: ನಿನ್ನೆಯಷ್ಟೇ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಕಾಲ ಕಳೆದು ಗಣರಾಜ್ಯೋತ್ಸವ ಆಚರಿಸಿ ಸಂಭ್ರಮಪಟ್ಟ ನಟ ಶಿವರಾಜ್ ಕುಮಾರ್ ಇಂದೂ ಅಭಿಮಾನಿಗಳೊಂದಿಗೆ ಕಾಲ ಕಳೆದಿದ್ದಾರೆ.