ಬೆಂಗಳೂರು: ಟಿವಿ, ಪತ್ರಿಕೆ ಏನೇ ತೆರೆದರೂ ಈಗ ರಾಜಕೀಯ ಬಿಟ್ಟು ಬೇರೆ ವಿಚಾರಗಳೇ ಬರ್ತಿಲ್ಲ. ಇದು ನಟ ಶಿವರಾಜ್ ಕುಮಾರ್ ರ ಸಿಟ್ಟಿಗೆ ಕಾರಣವಾಗಿದೆ.