ಬೆಂಗಳೂರು: ಕೊರೋನಾದಿಂದಾಗಿ ಬಿಗ್ ಬಾಸ್ ಕನ್ನಡ 8 ನೇ ಆವೃತ್ತಿ ಅರ್ಧಕ್ಕೇ ರದ್ದಾಗಿತ್ತು. ಮನೆಯಿಂದ ಹೊರಬರುವ ಮೊದಲು ಶುಭಾ ಪೂಂಜಾ ಸೇರಿದಂತೆ ಸ್ಪರ್ಧಿಗಳು ಕೊರೋನಾ ವಾರಿಯರ್ ಗಳಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದರು. ಇದನ್ನೀಗ ಶುಭಾ ಪೂಂಜಾ ಮಾಡಿ ತೋರಿಸಿದ್ದಾರೆ. ಶುಭಾ ಪೂಂಜಾ ತಮ್ಮ ಮನೆಯ ಅಕ್ಕಪಕ್ಕವಿರುವ ಬಡ ಕಾರ್ಮಿಕರು, ಬಡವರಿಗೆ ರೇಷನ್ ಕಿಟ್ ಒದಗಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.ನನ್ನಿಂದಾದ ಪುಟ್ಟ ಸಹಾಯವನ್ನು ಮಾಡುತ್ತಿದ್ದೇನೆ. ನನ್ನ ಮನೆಯ ಪಕ್ಕದಲ್ಲೇ ಇರುವ ಬಡವರಿಗೆ ರೇಷನ್