ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಬಾವುಟ ಸುಟ್ಟು ಪುಂಡಾಟ ಮೆರೆದ ಎಂಇಎಸ್ ಕಾರ್ಯಕರ್ತರ ಉದ್ಧಟತನದ ವಿರುದ್ಧ ನಟ ಶಿವರಾಜ್ ಕುಮಾರ್ ಗರಂ ಆಗಿ ಮಾತನಾಡಿದ್ದಾರೆ.