ಚೆನ್ನೈ: ಕೊರೋನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗಾನಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಬಗ್ಗೆ ಅವರ ಪುತ್ರ ಎಸ್ ಪಿ ಚರಣೆ ಲೇಟೆಸ್ಟ್ ಮಾಹಿತಿ ನೀಡಿದ್ದಾರೆ.