Photo Courtesy: Twitterಹೈದರಾಬಾದ್: ಕನ್ನಡ ಮೂಲದ ತೆಲುಗು ನಟ ಶ್ರೀಕಾಂತ್ ತಮ್ಮ 25 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ತೀರ್ಮಾನಿಸಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ಬಗ್ಗೆ ನಟ ಪ್ರತಿಕ್ರಿಯೆ ನೀಡಿದ್ದಾರೆ.ಶ್ರೀಕಾಂತ್ ಪತ್ನಿ ಊಹಾ ನಡುವೆ ಹಣಕಾಸಿನ ವಿಚಾರವಾಗಿ ಭಿನ್ನಾಭಿಪ್ರಾಯಗಳಾಗಿತ್ತು. ಈ ಹಿನ್ನಲೆಯಲ್ಲಿ ಇಬ್ಬರೂ ಬೇರೆಯಾಗಲು ತೀರ್ಮಾನಿಸಿದ್ದಾರೆ ಎಂಬ ಸುದ್ದಿಯಾಗಿತ್ತು.ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ನಟ ಶ್ರೀಕಾಂತ್, ‘ನನ್ನ ಪತ್ನಿ ವಿಚ್ಛೇದನದ ರೂಮರ್ ಬಗ್ಗೆ ಕೇಳಿದಾಗ ಕುಸಿದು ಕಣ್ಣೀರು