ಬೆಂಗಳೂರು: ಮೀ ಟೂ ಅಭಿಯಾನದಲ್ಲಿ ಬಹುಭಾಷಾ ತಾರೆ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿದ್ದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಸಂಧಾನ ಸಭೆ ಇಂದು ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ನಡೆಯಲಿದೆ.