ಬೆಂಗಳೂರು: ಮೀ ಟೂ ಅಭಿಯಾನದಲ್ಲಿ ಬಹುಭಾಷಾ ತಾರೆ ಅರ್ಜುನ್ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್ ಮಾಡಿದ್ದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಪಟ್ಟಂತೆ ಸಂಧಾನ ಸಭೆ ಇಂದು ಕರ್ನಾಟಕ ವಾಣಿಜ್ಯ ಮಂಡಳಿಯಲ್ಲಿ ನಡೆಯಲಿದೆ.ಹಿರಿಯ ನಟ ಅಂಬರೀಷ್ ನೇತೃತ್ವದಲ್ಲಿ ಚಿತ್ರರಂಗದ ಪ್ರಮುಖರ ಸಮ್ಮುಖದಲ್ಲಿ ಶೃತಿ ಮತ್ತು ಅರ್ಜುನ್ ಸರ್ಜಾ ನಡುವೆ ಸಂಧಾನ ಮಾತಕತೆ ನಡೆಯಲಿದೆ.ಆದರೆ ಈ ಸಂಧಾನ ಸಭೆಯಲ್ಲಿ ಶೃತಿ ಬೇಡಿಕೆಯೇನು ಗೊತ್ತಾ? ಮೂಲಗಳ ಪ್ರಕಾರ ತಾವು ಅಂದು ಮಾಡಿದ ತಪ್ಪಿಗೆ