ಬೆಂಗಳೂರು: ಮೀ ಟೂ ಅಭಿಯಾನದಡಿಯಲ್ಲಿ ಗಂಡ ಹೆಂಡತಿ ಸಿನಿಮಾ ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಆರೋಪ ಮಾಡಿ ಕೊನೆಗೆ ಕ್ಷಮೆ ಯಾಚಿಸಿದ ನಟಿ ಸಂಜನಾ ನಡೆ ಹಿಂದೆ ಬೇರೇನೋ ಇದೆ ಎಂದು ನಟಿ ಶೃತಿ ಹರಿಹರನ್ ಆರೋಪಿಸಿದ್ದಾರೆ.ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಅಭಿಯಾನದಡಿಯಲ್ಲಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಶೃತಿ, ಸಂಜನಾ ನಡೆ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಆಕೆ ಒತ್ತಡಕ್ಕೆ ಒಳಗಾಗಿ ಕ್ಷಮೆ ಯಾಚಿಸಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.ನಾನೆಂದೂ