ಬೆಂಗಳೂರು : ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮವೊಂದಕ್ಕೆ ಹೋಗಲು ಸಾಧ್ಯವಾಗದ ಹಿನ್ನಲೆಯಲ್ಲಿ ಇದೀಗ ಕಿಚ್ಚ ಸುದೀಪ್ ಅವರು ವಿಡಿಯೋವೊಂದರ ಮೂಲಕ ದಾವಣಗೆರೆ ಅಭಿಮನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.