ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಜನರು ನೆರೆಯಿಂದ ತತ್ತರಿಸುತ್ತಿದ್ದರೆ ಇತ್ತ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಚಿರಂಜೀವಿ ಜತೆ ಡ್ಯಾನ್ಸ್ ಮಾಡುತ್ತಿದ್ದರು ಎಂದು ಟ್ರೋಲ್ ಮಾಡಿದವರಿಗೆ ಸುಮಲತಾ ಅಂಬರೀಶ್ ಸರಿಯಾಗಿಯೇ ತಿರುಗೇಟು ನೀಡಿದ್ದಾರೆ.