ಬೆಂಗಳೂರು: ಕೇರಳದಲ್ಲಿ ಗರ್ಭಿಣಿ ಆನೆಗೆ ಸ್ಪೋಟಕ ತಿನಿಸಿ ಹತ್ಯೆ ಮಾಡಿದ ರೀತಿಯಲ್ಲೇ ತಮಿಳುನಾಡಿನಲ್ಲಿ ದುಷ್ಕರ್ಮಿಗಳು ಕಾಡಾನೆಯೊಂದಕ್ಕೆ ಬೆಂಕಿ ಹಚ್ಚಿ ಅದರ ಸಾವಿಗೆ ಕಾರಣವಾದ ಘಟನೆ ನಡೆದಿದೆ. ಈ ಪೈಶಾಚಿಕ ಕೃತ್ಯಕ್ಕೆ ಸಂಸದೆ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.