ಮಂಡ್ಯ: ಕೊರೋನಾ ಪ್ರಕರಣಗಳು ಮಿತಿ ಮೀರುತ್ತಿದ್ದರೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಮ್ಮ ಸ್ವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ ಎಂಬ ಕೆಲವು ಟೀಕೆಗಳಿಗೆ ಅವರು ಪ್ರತ್ಯುತ್ತರ ನೀಡಿದ್ದಾರೆ.