ಮಂಡ್ಯ: ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದಾಗಿ ಕೆಆರ್ ಎಸ್ ಜಲಾಶಯಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಇಂದು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.